ಅವಧಿ ಪೂರ್ಣಗೊಳಿಸಿದ 70ಕ್ಕೂ ಅಧಿಕ ನಗರ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ಸೋಮವಾರ ನಿರಾಕರಿಸಿದೆ.
ಎರಡನೇ ಅವಧಿಗೆ ಅಧ್ಯಕ್ಷ -ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು...
ಮಂಡ್ಯ: ‘ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸಬಾರದು’ ಎಂದು ಆಗ್ರಹಿಸಿ ನಗರದ ಸರ್ಎಂ.ವಿ.ಪ್ರತಿಮೆ ಎದುರು ಎಸ್ಡಿಎಂಸಿ ಸಂಘ, ರೈತ ಸಂಘದ ಕಾರ್ಯಕರ್ತರು ಆರಂಭಿಸಿರುವ ಮೂರನೇ ದಿನದ ಉಪವಾಸ ಸತ್ಯಾಗ್ರಹವನ್ನು ಸೋಮವಾರ ಪಂಜಿನ ಮೆರವಣಿಗೆ ಮೂಲಕ ಮುಕ್ತಾಯಗೊಳಿಸಲಾಯಿತು.
‘ಶಾಲಾ...
ಹುಬ್ಬಳ್ಳಿ ನಗರದಲ್ಲಿ ಭಾನುವಾರ ನಡೆದ 2025ನೇ ಸಾಲಿನ ರಾಜ್ಯ ಮಟ್ಟದ ವೈದ್ಯರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಮಂಡ್ಯ ವೈದ್ಯರ ತಂಡವು ವಿಜಯಶಾಲಿಯಾಗಿ ಚಾಂಪಿಯನ್ ಆಗಿ ಹೊರಹೊಮ್ಮಿತು.
ಮಂಡ್ಯ ತಂಡವನ್ನು ಮಂಡ್ಯ ವೈದ್ಯಕೀಯ ಕಾಲೇಜಿನ ಡಾ. ಮೋಹನ್,...
ಇಡೀ ರಾಜ್ಯದ ಗಮನ ಸೆಳೆದಿರುವ ಮಂಡ್ಯದ ಸರ್ಕಾರಿ ಶಾಲೆ ಉಳಿಸಿ ಉಪವಾಸ ಸತ್ಯಾಗ್ರಹದ ಮಾಸ್ಟರ್ ಮೈಂಡ್ಗಳು ಯಾರೆಂದು ತಿಳಿದು ಬಂದಿದೆ. ಮೂರು ದಿನಗಳಿಂದ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಚಳಿ ಗಾಳಿಯನ್ನೂ ಲೆಕ್ಕಿಸದೆ...
ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣ: ರಾಜಕೀಯ ಇಚ್ಚಾಶಕ್ತಿ ಪ್ರದರ್ಶಿಸಿ
ಮಂಡ್ಯ ನಗರದಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ. ಶಾಸಕ ರವಿಕುಮಾರ್ ಸಕರಾತ್ಮಕ ನಡೆ ಇಟ್ಟಿರುವುದನ್ನು ಸ್ವಾಗತಿಸುತ್ತೇವೆ ಎಂದು...
ಮಂಡ್ಯದಲ್ಲಿ ನಿನ್ನೆಯಿಂದ ಆರಂಭವಾಗಿರುವ ಸರ್ಕಾರಿ ಶಾಲೆ ಉಳಿಸಿ ಉಪವಾಸ ಸತ್ಯಾಗ್ರಹವನ್ನು ಮಂಡ್ಯದ ದೈತ್ಯ ಸಾಂಸ್ಕೃತಿಕ ಸಂಸ್ಥೆಯಾದ ಕರ್ನಾಟಕ ಸಂಘ 2ನೇ ದಿನವಾದ ಇಂದು ಬೆಂಬಲಿಸಿದೆ. ಕರ್ನಾಟಕ ಸಂಘದ ಅಧ್ಯಕ್ಷರಾದ ಪ್ರೊಫೆಸರ್ ಜಯಪ್ರಕಾಶ ಗೌಡರ...
ಪಂಪ, ಕುಮಾರವ್ಯಾಸ, ಬಸವಣ್ಣನ ನಂತರ ಕನ್ನಡ ನಾಡು ಕಂಡಿರುವುದು ಕುವೆಂಪುಯುಗವನ್ನು ಮಾತ್ರ. “ಎಲ್ಲವೂ ಬ್ರಾಹ್ಮಣೀಕರಣಗೊಳ್ಳುತ್ತಿರುವ ಈ ಹೊತ್ತಿನಲ್ಲಿ ನಾಡಿನ ಶೂದ್ರ ಸಮುದಾಯ ತಮ್ಮ ತಲೆಗಳನ್ನು ಅಡಮಾನವಿಡದಿದ್ದರೆ ಸಾಕು” ಎಂದು ರಸ ಋಷಿ ಕುವೆಂಪು...
ಕರ್ನಾಟಕ ಪಬ್ಲಿಕ್ ಶಾಲೆಗಳ ಆರಂಭದ ನೆಪದಲ್ಲಿ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸಿ, ಮುಚ್ಚುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಮಂಡ್ಯ ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು...