ನಗರದೊಳಗಿನ ಪಾದಚಾರಿ ಮಾರ್ಗ ಒತ್ತುವರಿ ತೆರವಿಗೆ ಮೂಹೂರ್ತ
ಮಂಡ್ಯ ನಗರದಲ್ಲಿ ಹಾದು ಹೋಗುವ ಬೆಂಗಳೂರು ಮೈಸೂರು ಹೆದ್ದಾರಿಯುದ್ದಕ್ಕು ಒತ್ತುವರಿಯಾಗಿರುವ ಪಾದಚಾರಿ ಮಾರ್ಗದ ಒತ್ತುವರಿ ತೆರವಿಗೆ ನಗರಸಭೆ ಮತ್ತು ರಾಷ್ಟೀಯ ಹೆದ್ದಾರಿ ಪ್ರಾಧಿಕಾರ ಇಂದು ವಿದ್ಯುಕ್ತ...
ಮಂಡ್ಯ: ಮದ್ದೂರು ತಾಲೂಕಿನ ಆಬಲವಾಡಿ ಗ್ರಾಮದ ಶ್ರೀ ವೆಂಕಟರಮಣಸ್ವಾಮಿ (ತೋಪಿನ ತಿಮ್ಮಪ್ಪ) ದೇವಸ್ಥಾನಕ್ಕೆ ಸೇರಿದ ಜಮೀನನ್ನು ಶ್ರೀ ತೋಪಿನ ತಿಮ್ಮಪ್ಪ ಕಲ್ಯಾಣ ಮಂದಿರ ಸೇವಾ ಟ್ರಸ್ಟ್ಗೆ ಅಕ್ರಮವಾಗಿ ವರ್ಗಾಯಿಸಿಕೊಂಡ ಟ್ರಸ್ಟಿಗಳ ಮೇಲೆ ಕಾನೂನು...
ಮಂಡ್ಯ: ಹೊಸ ಕಾಯ್ದೆಯಿಂದ ನರೇಗಾ ಯೋಜನೆಯ ಅವ್ಯವಹಾರ, ದುರುಪಯೋಗಗಳನ್ನು ತಡೆಯುವ ಉದ್ದೇಶದಿಂದ ವಿಬಿ ಜಿರಾಮ್ ಜಿ ಯೋಜನೆಯಾಗಿ ಸ್ವರೂಪ ಬದಲಿಸಲಾಗಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮನರೇಗಾ...
ಮಂಗಳವಾರ ಮಂಡ್ಯದಲ್ಲಿ ಬೇಂದ್ರೆ-ಕೆಎಸ್ನ ಓದಿನಹಾದಿ
ಈ ಮಂಗಳವಾರ ಮಂಡ್ಯ ನಗರದಲ್ಲಿ ಅಪರೂಪದ ಕವಿಸಂಜೆಯೊಂದು ಜರುಗುತ್ತಿದೆ. ದಿನಾಂಕ 13.1.2026ರಂದು ಸಂಜೆ 6 ಗಂಟೆಗೆ ಮಂಡ್ಯ ನಗರದ ಶಿವನಂಜಪ್ಪ ಪಾರ್ಕ್ನಲ್ಲಿ ಕನ್ನಡ ಕಾವ್ಯಜಗತ್ತಿನ ಮೇರುಶಿಖರಗಳಾದ ವರಕವಿ ದ.ರಾ.ಬೇಂದ್ರೆ...
ನಿರ್ಮಿತಿ ಕೇಂದ್ರಗಳಿಗೆ ಜಿಎಸ್ಟಿ ವಿನಾಯಿತಿ: ಹೈಕೋರ್ಟ್ನಿಂದ ಐತಿಹಾಸಿಕ ತೀರ್ಪು
ಕರ್ನಾಟಕ ಉಚ್ಚ ನ್ಯಾಯಾಲಯವು ನಿರ್ಮಿತಿ ಕೇಂದ್ರಗಳ ಕುರಿತು ಮಹತ್ವದ ತೀರ್ಪನ್ನು ನೀಡಿದ್ದು, ಇವುಗಳು ಸಂಪೂರ್ಣವಾಗಿ ಆಳಿಕೆಯ ನಿಯಂತ್ರಣಕ್ಕೊಳಪಟ್ಟ ಸರ್ಕಾರಿ ಸಂಸ್ಥೆ (Government Entity) ಎಂದು...
*ಹಂತ ಹಂತವಾಗಿ ಬಾಕಿ ಇರುವ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ,ಟ್ರಾಮಾ ಸೆಂಟರ್ ಸ್ಥಾಪನೆ*
*ಹಾವೇರಿ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಮುಖ್ಯಮಂತ್ರಿ ಸಿದ್ದರಾಮಯ್ಯ*
ಹಾವೇರಿ : ಜನವರಿ - 07:
ಉತ್ತರ ಕರ್ನಾಟಕದ ಹೆಬ್ಬಾಗಿಲು ಎನಿಸಿಕೊಂಡಿರುವ ಹಾವೇರಿ...
ಅಕ್ರಮ ಫ್ಲೆಕ್ಸ್ ಅಳವಡಿಕೆ:ದೂರಿಗೆ ಎಚ್ಚೆತ್ತ ಜಿಲ್ಲಾಡಳಿತದಿಂದ ತೆರವು ಕಾರ್ಯಾಚರಣೆ
ಬಳ್ಳಾರಿಯಲ್ಲಿ ಫ್ಲೆಕ್ಸ್ ಅಳವಡಿಕೆ ಗಲಾಟೆ ಒಬ್ಬನ ಜೀವ ತೆಗೆಯುವುದರಲ್ಲಿ ಅಂತ್ಯವಾದರೂ ಎಚ್ಚೆತ್ತುಕೊಳ್ಳದ ಮಂಡ್ಯ ಜಿಲ್ಲಾಡಳಿತದ ವಿರುದ್ದ ವಿವಿಧ ಪ್ರಾಧಿಕಾರಗಳಿಗೆ ದೂರು ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ...
ರಾಜ್ಯದ ನಗರ ಪಟ್ಟಣಗಳ ಸ್ವಚ್ಚತೆ ಹಾಗೂ ಕುಡಿಯುವ ನೀರು ಸರಬರಾಜಿನಲ್ಲಿ ತೊಡಗಿಕೊಂಡಿರುವ ಶ್ರಮಜೀವಿಗಳೇ ನಗರಗಳ ಜೀವಾಳವಾಗಿದ್ದಾರೆ.ಆದರೆ ಈ ಶ್ರಮಜೀವಿಗಳ ಪರವಾಗಿ ನೀತಿ ರೂಪಿಸುವಲ್ಲಿ ವ್ಯವಸ್ಥೆ ಸೋತಿದೆಯೆಂದು ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಎಂ.ಬಿ.ನಾಗಣ್ಣಗೌಡ...