Tuesday, February 18, 2025
spot_img

Ooops... Error 404

Sorry, but the page you are looking for doesn't exist.

ಮಂಡ್ಯ:ತಮ್ಮನ ಕೊಲೆಗೆ ಅಣ್ಣನ ವೀಳ್ಯ.೮ ಮಂದಿ ಆರೋಪಿಗಳ ಬಂಧನ

ಮಂಡ್ಯ :- ಲಕ್ಷ್ಮಿ ಗೌಡನ ದೊಡ್ಡಿ ಗ್ರಾಮದಲ್ಲಿ ನಡೆದಿದ್ದ ಕೃಷ್ಣೇಗೌಡ ಕೊಲೆ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ತಮ್ಮನ ಕೊಲೆಗೆ ಅಣ್ಣನೇ ಸುಫಾರಿ ನೀಡಿರುವುದು ಬೆಳಕಿಗೆ ಬಂದಿದೆ. ಕೆ ಎಂ ದೊಡ್ಡಿ ಪೊಲೀಸರು ಕಾರ್ಯಾಚರಣೆ...

ಪೌರಕಾರ್ಮಿಕರ ಪರ ಸದನದಲ್ಲಿ ದನಿ ಎತ್ತುವೆ:ಶಾಸಕ ರವಿಕುಮಾರ್ ಘೋಷಣೆ

  ಪೌರಕಾರ್ಮಿಕರ ನೇಮಕಾತಿಗೆ ಸದನದಲ್ಲಿ ದನಿ ಎತ್ತುವೆ:ಶಾಸಕ ಗಣಿಗ ರವಿಕುಮಾರ್ ಘೋಷಣೆ ಮಂಡ್ಯ: ಫೆ೧೪. ನಗರ ಸ್ಥಳೀಯ ಸಂಸ್ಥೆಗಳಲ್ಲಿ ದುಡಿಯುತ್ತಿರುವ ಪೌರಕಾರ್ಮಿಕರ ಸಂಪೂರ್ಣ ನೇಮಕಾತಿಗಾಗಿ ಸದನದಲ್ಲಿ ದನಿ ಎತ್ತುವೆ ಎಂದು ಶಾಸಕ ಗಣಿಗ ರವಿಕುಮಾರ್ ಘೋಷಿಸಿದರು. ನಗರಸಭೆ...

ಹಾಸನ:ಆಲೂರು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ

ಹಾಸನ : ಆಲೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಹಾಸನ ಜಿಲ್ಲೆಯ ಆಲೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಬಸವರಾಜು ಸಾರ್ವಜನಿಕರಿಂದ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕೈಗಾರಿಕೆಯ ಇ ಖಾತೆ ಮಾಡಿಕೊಡಲು...

ಮೆಟ್ರೋ ದರ ಏರಿಕೆ.ಸಿದ್ರಾಮಯ್ಯರ ಅಡ್ಡಗೋಡೆ ಉತ್ತರಕ್ಕೆ ಬುದ್ದಿಜೀವಿಯ ಮಾರುತ್ತರ!

Siddaramaiah ರವರೇ ಮೆಟ್ರೊ ದರ ಏರಿಕೆ ಬಗ್ಗೆ ನಿಮ್ಮ ಪೆಸ್ಬುಕ್ ಅಕೌಂಟ್ ನಲ್ಲಿ ನಿಮ್ಮ ಕಡೆಯ ವಾದವನ್ನು ರಾಜ್ಯದ ಜನರ ಮುಂದೆ ಇಟ್ಟಿರುವುದು ಒಳ್ಳೆಯ ಬೆಳವಣಿಗೆ. 1. ನಮ್ಮ ಮೆಟ್ರೊ ಗೆ ರಾಜ್ಯ ಮತ್ತು ಒಕ್ಕೂಟ...

‘ಮೆಟ್ರೋ ದರ ಏರಿಕೆ’ ನಾವಲ್ಲ ಅವರು ಕಾರಣ:ಸಿಎಂ ಸಿದ್ದು ಸ್ಪಷ್ಟನೆ

ಬೆಂಗಳೂರು ಮೆಟ್ರೊ ರೈಲಿನ ಪ್ರಯಾಣ ದರ ಹೆಚ್ಚಳಕ್ಕೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ವಾಸ್ತವಾಂಶಗಳನ್ನು ಬೆಂಗಳೂರು ಜನತೆಯ ಮುಂದಿಡಲು ಬಯಸುತ್ತೇನೆ. ಮೆಟ್ರೋ ಪ್ರಯಾಣ ದರ ಹೆಚ್ಚಳವನ್ನು ವಿರೋಧಿಸುತ್ತಿರುವ ವಿರೋಧ ಪಕ್ಷವಾದ ಬಿಜೆಪಿಯ ನಾಯಕರು ಯಥಾಪ್ರಕಾರ...

ಪಶುಪಾಲನಾ ಇಲಾಖೆಯ ಟೆಂಡರ್ ನಲ್ಲಿ ಭ್ರಷ್ಟಚಾರ:ಲೋಕಾದಲ್ಲಿ ದೂರು ದಾಖಲು

ಬೆಂಗಳೂರು:ರಾಜ್ಯದ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯಲ್ಲಿ ಕಳೆದ ಎಂಟು ವರ್ಷಗಳಿಂದ ಅಧಿಕಾರ ನಡೆಸಿದ ಎಲ್ಲ ಅಧಿಕಾರಿಗಳು ಮತ್ತು ಗುತ್ತಿಗೆ ಏಜೆನ್ಸಿಗಳು ಭಾಗಿಯಾಗಿ ರಾಜ್ಯ ಸರಕಾರಕ್ಕೆ ಸರಿ ಸುಮಾರು ₹15 ಕೋಟಿ ನಷ್ಟವುಂಟು...

ಆರೋಗ್ಯ ಇಲಾಖೆಯ ನೌಕರರಿಗೆ ಚಾಟಿ ಬೀಸಿದ ಆಯುಕ್ತರು! ಇನ್ನಾದರೂ ಎಚ್ಚೆತ್ತುಕೊಳ್ಳುವರೆ ಅಧಿಕಾರಿಗಳು?

ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಸಮಯ ಪಾಲನೆ ಮಾಡುವುದರ ಜೊತೆಗೆ ಇಲಾಖೆಯ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಆಯಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಸರ್ಕಾರಿ ನೌಕರರು...

ಶಿವಮೊಗ್ಗ:ಲಂಚ ಪಡೆಯುತ್ತಿದ್ದ ಪಾಲಿಕೆ ಅಧಿಕಾರಿ ಲೋಕಾಯುಕ್ತ ಬಲೆಗೆ

ಶಿವಮೊಗ್ಗ: ಗುತ್ತಿಗೆದಾರರೊಬ್ಬರಿಂದ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಸಾಮಾನ್ಯ ನಿಧಿ ಲೆಕ್ಕ ವಿಭಾಗದ ಕಚೇರಿ ವ್ಯವಸ್ಥಾಪಕನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಮಹಾನಗರ ಪಾಲಿಕೆಯ ಸಾಮಾನ್ಯ ನಿಧಿ ಲೆಕ್ಕ ವಿಭಾಗದ ಕಚೇರಿ ವ್ಯವಸ್ಥಾಪಕ ಎಸ್‌.ಆರ್‌.ಸಿದ್ದೇಶ್‌...

Stay Connected

0FansLike
3,912FollowersFollow
0SubscribersSubscribe
- Advertisement -spot_img

Latest Articles

error: Content is protected !!