ಮಂಡ್ಯ: ಅಟ್ರಾಸಿಟಿ ಪ್ರಕರಣದ ಸಂತ್ರಸ್ತರಿಂದ ಹಣ ಲಪಟಾಯಿಸುವ ಜಿಲ್ಲಾ ಎಸ್ಸಿಎಸ್ಟಿ ಜಾಗೃತಿ ಉಸ್ತುವಾರಿ ಸಮಿತಿ ಸದಸ್ಯ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಪ್ರಥಮ ದರ್ಜೆ ಸಹಾಯಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ದಲಿತ...
ಮಂಡ್ಯ: ಮಂಡ್ಯ ವಿವಿಯ ಪ್ರಭಾರ ಕುಲಪತಿಗಳ ನೇಮಕ ಕಾನೂನು ಬಾಹಿರವಾಗಿದ್ದು ಅವರನ್ನು ವಜಾಗೊಳಿಸಿ, ವಿವಿಯಲ್ಲಿ ನಡೆಸಿರುವ ಭ್ರಷ್ಟಾಚಾರ ಸಂಬಂಧ ಸಮಗ್ರ ತನಿಖೆ ನಡೆಸಿ ಕಾನೂನು ಕ್ರಮ ವಹಿಸಬೇಕೆಂದು ವಿಧಾನ ಪರಿಷತ್ ಮಾಜಿ ಸಭಾಪತಿ...
ತಲೆಮರೆಸಿಕೊಂಡಿರುವ ಸರ್ಕಾರಿ ವೈದ್ಯ.!?.
ಡಾ.ಪ್ರಿಯಾಂಕಗೋಟ್ಯಾಳ
ಕೆ.ಆರ್ .ಪೇಟೆ ಸರ್ಕಾರಿ ವೈದ್ಯಯಾಗಿದ್ದರೂ ಖಾಸಗಿ ಸ್ಕ್ಯಾನಿಂಗ್ ಸೆಂಟರ್ ನೊಂದಿಗೆ ಒಳಒಪ್ಪಂದ ಮಾಡಿಕೊಂಡು ಖಾಸಗಿ ಸಂಸ್ಥೆಯ ಹೆಸರಿನ ಚೀಟಿ ಬಳಸಿ ಸಾವಿರಾರು ಸ್ಕ್ಯಾನಿಂಗ್ ಮಾಡಿಸಿರುವ ಆರೋಪ ಹೊತ್ತಿರುವ ಕೆ.ಆರ್.ಪೇಟೆ ಸರ್ಕಾರಿ...
ಭ್ರೂಣಲಿಂಗ ಪತ್ತೆ,ಹತ್ಯೆ ಪ್ರಕರಣ...ಮೂವರು ವೈದ್ಯರು ಜೈಲಿಗೆ ನಡೆದರು.
ಕೆ.ಆರ್.ಪೇಟೆ:
ಭ್ರೂಣಲಿಂಗ ಪತ್ತೆ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರು ಜೈಲು ಪಾಲಾದ ಘಟನೆ ಮಂಡ್ಯ ಜಿಲ್ಲೆ ಕೆ ಆರ್ ಪೇಟೆ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ.
ಬಂಧಿತರ ವಿರುದ್ಧ...
*ಎಲ್ಲ ಸ್ಕ್ಯಾನಿಂಗ್ ಸೆಂಟರ್ಗಳನ್ನು ಪರಿಶೀಲಿಸಲು ಸಮಿತಿ ರಚನೆ*
*ಪಿ.ಸಿ.ಪಿ.ಎನ್.ಡಿ.ಟಿ ಕಾಯ್ದೆ ಪ್ರಕಾರ ನಿಯಮ ಉಲ್ಲಂಘನೆ ಮಾಡಿದವರ ಮೇಲೆ ಸೂಕ್ತ ಕ್ರಮ ವಹಿಸಿ*
*- ಡಾ. ಕುಮಾರ*
*****************
ಅಕ್ರಮವಾಗಿ ರೋಗ ಪರೀಕ್ಷಾ ಪ್ರಯೋಗಾಲಯಗಳಲ್ಲಿ ಭ್ರೂಣ ಲಿಂಗ ಪರೀಕ್ಷೇ ನಡೆಸುತ್ತಿರುವುದು...
ರೋಗ ಪರೀಕ್ಷೆ ಪ್ರಯೋಗಾಲಯಗಳ(ಸ್ಕಾನಿಂಗ್ ಸೆಂಟರ್) ವಿರುದ್ದದ ಸಮಗ್ರ ತನಿಖೆಗೆ ಹಾಗೂ ತಪ್ಪಿತಸ್ಥ ಅಧಿಕಾರಿಗಳ ಅಮಾನತ್ತಿಗೆ ಆಗ್ರಹ
ಮಂಡ್ಯ:ನಿಯಮಬಾಹಿರವಾಗಿ ಭ್ರೂಣ ಪರೀಕ್ಷೆ ಮಾಡುತ್ತಿದ್ದ ರೋಗ ಪರೀಕ್ಷೆ ಪ್ರಯೋಗಾಲಯಗಳ(ಸ್ಕಾನಿಂಗ್ ಸೆಂಟರ್) ಮೇಲೆ ಲೋಕಾಯುಕ್ತ ಸ್ವಯಂಪ್ರೇರಿತ ಧಾಳಿ ನಡೆಸಿ...
ಅವಧಿ ಮೀರಿದ ಬೀಜ ವಿತರಣೆಗೆ ತಡೆಯೊಡ್ಡಿದ ಕರವೇ
ರೈತರಿಗೆ ಅವಧಿ ಮೀರಿದ ಬಿತ್ತನೆ ಬೀಜ ವಿತರಿಸುವುದನ್ನು ಪತ್ತೆಹಚ್ಚಿ ಕರವೇ ಕಾರ್ಯಕರ್ತರು ತಡೆಹಿಡಿದ ಘಟನೆ ಮಂಡ್ಯದಲ್ಲಿ ನಡೆದಿದೆ.
ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರದಲ್ಲಿ ಮಳೆಯಾಶ್ರಿತ ಪ್ರದೇಶಗಳ...
ಮಂಡ್ಯ: ಚನ್ನಪಟ್ಟಣ ಮೂಲದ ಬೋರ್ವಲ್ ರಾಮಚಂದ್ರ ಎಂಬಾತ ತಮ್ಮ ಕಬ್ಬಿನ ಗದ್ದೆ ನಾಶಮಾಡಿದ್ದು. ವಿನಃ ಕಾರಣ ಕಿರುಕುಳ ನೀಡುತ್ತಿದ್ದಾರೆ ಎಂದು ಬಿ.ಹೊಸೂರು ಗ್ರಾಮದ ನಿವಾಸಿ ಎಚ್.ಎನ್.ರೂಪ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮದ ಪದ್ಮ...